ದ.ಕ. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಸುಷ್ಮಾ ಜನಾರ್ಧನ್ ನಿಧನ

0

ಮಂಗಳೂರು:ಭಾರತೀಯ ಜನತಾ ಪಕ್ಷದ ಹಿರಿಯ ಕಾರ್ಯಕರ್ತರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಸುಷ್ಮಾ ಜನಾರ್ಧನ್ ಅವರು ಅನಾರೋಗ್ಯದ ನಿಮಿತ್ತ ಇಂದು ಸಂಜೆ ದೈವಾಧೀನರಾಗಿರುತ್ತಾರೆ.

 

ಅವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತನು ಅವರ ಕುಟುಂಬಕ್ಕೆ ನೀಡಲಿ ಎಂದು ನಮ್ಮ ಪ್ರಾರ್ಥನೆ.

Leave a Reply

Your email address will not be published. Required fields are marked *